ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬೆಂಗಳೂರು ಪಾಲಿಕೆ ಸದಸ್ಯೆ ಪದ್ಮಾವತಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಬಸಪ್ಪ, ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ವಿಜಯದೇವು, ಎಂ.ಎಸ್.ಐ.ಎಲ್. ನಿರ್ದೇಶಕ ಚಲುವರಾಜು, ಮುಖಂಡರಾದ ಕೆ.ಎಂ. ರಾಜೇಂದ್ರ, ಮುನಿಹುಚ್ಚೇಗೌಡ, ವಿಶ್ವನಾಥ್, ಚಲುವರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಮ್ಮ, ಉಪಾಧ್ಯಕ್ಷೆ ರಾಣಿ, ತಹಶೀಲ್ದಾರ್ ಆರ್.ಯೋಗಾನಂದ, ತಾಲ್ಲೂಕು ಪಂಚಾಯಿತಿ ಇ.ಒ. ಶಿವರಾಮ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಕುಮಾರ್, ಹೊಸದುರ್ಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗೇಂದ್ರಕುಮಾರ್, ಪಂಚಾಯಿತಿ ಪಿ.ಡಿ.ಒ. ಎನ್.ಎಸ್.ರಘು, ಗ್ರಾಮದ ಮುಖಂಡರು ಇದ್ದರು.