‘ಗುರುಗಳಾದ ಪುಟ್ಟರಾಜ ಗವಾಯಿ ಅವರ ಆಶೀರ್ವಾದ ಮತ್ತು ಸಂಗೀತ ಆಸಕ್ತರ ಪ್ರೇಮದಿಂದ ನಮ್ಮಂತವರು ಉಳಿದಿದ್ದಾರೆ. ಪ್ರಚಾರ ಬಯಸಬೇಡ, ಸಂಗೀತ ಸಾಧನೆ ಮಾಡುತ್ತಿರು ಎಂದು ಗುರುಗಳು ಕಿವಿಮಾತು ಹೇಳುತ್ತಿದ್ದರು. ಅವರ ಮಾತಿನಂತೆ ನಡೆದಿದ್ದರಿಂದಲೇ ಕಲಾಸಕ್ತರ ಪ್ರೀತಿ ಸಿಕ್ಕಿದೆ’ ಎಂದುವೆಂಕಟೇಶ್ ಕುಮಾರ್ ಸ್ಮರಿಸಿದರು.