ರಥೋತ್ಸವದಲ್ಲಿ ಶಾಸಕ ಅರವಿಂದ ಲಿಂಬಾವಳಿ, ಮುಳಬಾಗಿಲು ಶಾಸಕ ಎಚ್.ನಾಗೇಶ್, ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್, ಮುಖಂಡರಾದ ವೇಣುಗೋಪಾಲ್, ನಲ್ಲೂರಹಳ್ಳಿ ನಾಗೇಶ್, ಉದಯ ಕುಮಾರ್, ಮನೋಹರ ರೆಡ್ಡಿ, ಜಯರಾಮ್ ರೆಡ್ಡಿ, ರಾಜೇಶ್, ಬೆಳತೂರು ರಮೇಶ್, ಗುಂಜೂರು ರಾಮಕೃಷ್ಣಪ್ಪ, ಎನ್.ಎ.ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.