<p><strong>ಬೆಂಗಳೂರು:</strong> ದ್ವೇಷ ಭಾಷಣ ನಿಷೇಧ ಮಸೂದೆಗೆ ಒಪ್ಪಿಗೆ ಸೂಚಿಸದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಪದಾಧಿಕಾರಿಗಳು, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಸೋಮವಾರ ಮಾಡಿ ಮನವಿ ಸಲ್ಲಿಸಿದರು. </p>.<p>ಮಸೂದೆಯು ಅಸಂವಿಧಾನಿಕವಾಗಿದೆ ಎಂದು ಪದಾಧಿಕಾರಿಗಳು ಆಕ್ರೋಶ ಹೊರಹಾಕಿದರು.</p>.<p>ಸಂವಿಧಾನದ ಅಡಿಯಲ್ಲಿ ತಮಗೆ ನೀಡಲಾಗಿರುವ ಅಧಿಕಾರವನ್ನು ಬಳಸಿ ಮಸೂದೆಗೆ ತಡೆಯೊಡ್ಡಬೇಕು. ಅಲ್ಲದೇ ರಾಷ್ಟ್ರಪತಿಗೆ ಕಳುಹಿಸಬೇಕು ಎಂದು ಆಗ್ರಹಿಸಿದರು.</p>.<p>ಈ ಸಂದರ್ಭದಲ್ಲಿ ಪ್ರಾಂತ ಕಾರ್ಯದರ್ಶಿ ಬಿ.ಇ.ಸುರೇಶ, ಪ್ರಾಂತ ಕಾನೂನು ಪ್ರಮುಖ ಪ್ರಕಾಶ್ ಶೆಟ್ಟಿ, ಕಶ್ಯಪ ಮತ್ತು ಮುನಿರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದ್ವೇಷ ಭಾಷಣ ನಿಷೇಧ ಮಸೂದೆಗೆ ಒಪ್ಪಿಗೆ ಸೂಚಿಸದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಪದಾಧಿಕಾರಿಗಳು, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಸೋಮವಾರ ಮಾಡಿ ಮನವಿ ಸಲ್ಲಿಸಿದರು. </p>.<p>ಮಸೂದೆಯು ಅಸಂವಿಧಾನಿಕವಾಗಿದೆ ಎಂದು ಪದಾಧಿಕಾರಿಗಳು ಆಕ್ರೋಶ ಹೊರಹಾಕಿದರು.</p>.<p>ಸಂವಿಧಾನದ ಅಡಿಯಲ್ಲಿ ತಮಗೆ ನೀಡಲಾಗಿರುವ ಅಧಿಕಾರವನ್ನು ಬಳಸಿ ಮಸೂದೆಗೆ ತಡೆಯೊಡ್ಡಬೇಕು. ಅಲ್ಲದೇ ರಾಷ್ಟ್ರಪತಿಗೆ ಕಳುಹಿಸಬೇಕು ಎಂದು ಆಗ್ರಹಿಸಿದರು.</p>.<p>ಈ ಸಂದರ್ಭದಲ್ಲಿ ಪ್ರಾಂತ ಕಾರ್ಯದರ್ಶಿ ಬಿ.ಇ.ಸುರೇಶ, ಪ್ರಾಂತ ಕಾನೂನು ಪ್ರಮುಖ ಪ್ರಕಾಶ್ ಶೆಟ್ಟಿ, ಕಶ್ಯಪ ಮತ್ತು ಮುನಿರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>