ಧನ ವಿನಿಯೋಗ ಮಸೂದೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದರು. ಉಳಿದಂತೆ, ರಾಜ್ಯದಲ್ಲಿ ಆನ್ಲೈನ್ ಜೂಜು ಮತ್ತು ಬೆಟ್ಟಿಂಗ್ ನಿಷೇಧಿಸುವ ಕರ್ನಾಟಕ ಪೊಲೀಸ್ ತಿದ್ದುಪಡಿ ಮಸೂದೆ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಗೆ (ತಿದ್ದುಪಡಿ) ಮಸೂದೆ, ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ಮಸೂದೆ, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯಘಗಳ ತಿದ್ದುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಅಂಗೀಕಾರ ನೀಡಿತು.