ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅರ್ನಾಬ್ ಗೋಸ್ವಾಮಿ ವಿವಿಧ ವಿಷಯಗಳಲ್ಲಿ ರಾಜಕೀಯ ಹಾಗೂ ಇನ್ನಿತರ ಪ್ರಭಾವಿ ವ್ಯಕ್ತಿಗಳ ಭ್ರಷ್ಟತೆಯನ್ನು ಬಯಲಿಗೆಳೆದಿರುವುದು ಎಲ್ಲರ ಕೆಂಗಣ್ಣಿಗೆ ಪಾತ್ರವಾಗಿದೆ. ರಾಜಕೀಯ ಹಾಗೂ ಸ್ವಾರ್ಥ ಹಿತಾಸಕ್ತಿಯ ಕೈಗೊಂಬೆಯಾಗಿರುವ ಮುಂಬೈ ಪೊಲೀಸ್ ಆಯುಕ್ತರಾದ ಪರಂ ಬೀರ್ ಸಿಂಗ್ ಸಂವಿಧಾನದ ಚೌಕಟ್ಟು ಮೀರಿ ದ್ವೇಷಪೂರಿತರಾಗಿ ಅರ್ನಬ್ ಗೋಸ್ವಾಮಿಯವರ ವಿರುದ್ಧ ಹಗೆ ಸಾಧಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದಿದ್ದಾರೆ.