‘ಜ.24ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಯದಲ್ಲಿ ನಗರ, ಗ್ರಾಮಗಳ ಮಂದಿರಗಳಲ್ಲಿ ವಿಶೇಷ ಸತ್ಸಂಗ, ಭಜನೆಗಳು ನಡೆಯಲಿವೆ. ಅಲ್ಲಿಯೇ ಎಲ್ಇಡಿ ಪರದೆಯಲ್ಲಿ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಬಹುದಾಗಿದೆ. ಅಂದು ಸಂಜೆ ಸೂರ್ಯಾಸ್ತದ ಬಳಿಕ ಪ್ರತಿ ಮನೆಯಲ್ಲಿಯೂ ಕನಿಷ್ಠ ಐದು ದೀಪಗಳನ್ನು ಬೆಳಗಬೇಕು. ಈ ಮೂಲಕ ದೀಪೋತ್ಸವದಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿಕೊಂಡರು.