<p><strong>ಮೈಸೂರು: </strong>ದೇಜಗೌ ಟ್ರಸ್ಟ್ ನೀಡುವ 2019ನೇ ಸಾಲಿನ ‘ವಿಶ್ವಮಾನವ ಪ್ರಶಸ್ತಿ’ಗೆ ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಬಸವಲಿಂಗಯ್ಯ ಭಾಜನರಾಗಿದ್ದಾರೆ. ಪ್ರಶಸ್ತಿಯು ₹ 25 ಸಾವಿರ ನಗದು, ಫಲಕ ಒಳಗೊಂಡಿದೆ.</p>.<p>‘ಶ್ರೀಮತಿ ಸಾವಿತ್ರಮ್ಮ ಮಹಿಳಾ ಪ್ರಶಸ್ತಿ’ಗೆ ಸಾಹಿತಿ ಡಾ.ಗೀತಾ ಸೀತಾ ರಾಮು ಭಾಜನರಾಗಿದ್ದು, ಪ್ರಶಸ್ತಿಯು ₹ 20 ಸಾವಿರ ನಗದು, ಫಲಕ ಒಳಗೊಂಡಿದೆ.</p>.<p>ಟ್ರಸ್ಟ್ ನೀಡುವ ‘ದಿವಂಗತ ಎಚ್.ಕೆ.ವೀರಣ್ಣಗೌಡ ಪತ್ರಿಕೋದ್ಯಮ ಪ್ರಶಸ್ತಿ’ಗೆ ‘ಪ್ರಜಾವಾಣಿ’ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಭಾಜನರಾಗಿದ್ದು, ಪ್ರಶಸ್ತಿಯು ₹ 15 ಸಾವಿರ ನಗದು ಹಾಗೂ ಫಲಕ ಹೊಂದಿದೆ.</p>.<p>ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಡಾ.ದೇಜಗೌ ಹೆಸರಿನಲ್ಲಿ ನೀಡುವ ‘ಕರ್ನಾಟಕ ರತ್ನ ದೇಜಗೌ ಪ್ರಶಸ್ತಿ’ಗೆ ಮರಿಮಲ್ಲಯ್ಯ ಭಾಜನರಾಗಿದ್ದು, ಪ್ರಶಸ್ತಿಯು ₹ 20 ಸಾವಿರ ನಗದು, ಫಲಕ ಹೊಂದಿದೆ.</p>.<p>ಪ್ರಶಸ್ತಿಗಳನ್ನು ಡಿಸೆಂಬರ್ 29ರಂದು ಮೈಸೂರಿನಲ್ಲಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ನ ಅಧ್ಯಕ್ಷ ಡಾ.ಜೆ. ಶಶಿಧರ ಪ್ರಸಾದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ದೇಜಗೌ ಟ್ರಸ್ಟ್ ನೀಡುವ 2019ನೇ ಸಾಲಿನ ‘ವಿಶ್ವಮಾನವ ಪ್ರಶಸ್ತಿ’ಗೆ ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಬಸವಲಿಂಗಯ್ಯ ಭಾಜನರಾಗಿದ್ದಾರೆ. ಪ್ರಶಸ್ತಿಯು ₹ 25 ಸಾವಿರ ನಗದು, ಫಲಕ ಒಳಗೊಂಡಿದೆ.</p>.<p>‘ಶ್ರೀಮತಿ ಸಾವಿತ್ರಮ್ಮ ಮಹಿಳಾ ಪ್ರಶಸ್ತಿ’ಗೆ ಸಾಹಿತಿ ಡಾ.ಗೀತಾ ಸೀತಾ ರಾಮು ಭಾಜನರಾಗಿದ್ದು, ಪ್ರಶಸ್ತಿಯು ₹ 20 ಸಾವಿರ ನಗದು, ಫಲಕ ಒಳಗೊಂಡಿದೆ.</p>.<p>ಟ್ರಸ್ಟ್ ನೀಡುವ ‘ದಿವಂಗತ ಎಚ್.ಕೆ.ವೀರಣ್ಣಗೌಡ ಪತ್ರಿಕೋದ್ಯಮ ಪ್ರಶಸ್ತಿ’ಗೆ ‘ಪ್ರಜಾವಾಣಿ’ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಭಾಜನರಾಗಿದ್ದು, ಪ್ರಶಸ್ತಿಯು ₹ 15 ಸಾವಿರ ನಗದು ಹಾಗೂ ಫಲಕ ಹೊಂದಿದೆ.</p>.<p>ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಡಾ.ದೇಜಗೌ ಹೆಸರಿನಲ್ಲಿ ನೀಡುವ ‘ಕರ್ನಾಟಕ ರತ್ನ ದೇಜಗೌ ಪ್ರಶಸ್ತಿ’ಗೆ ಮರಿಮಲ್ಲಯ್ಯ ಭಾಜನರಾಗಿದ್ದು, ಪ್ರಶಸ್ತಿಯು ₹ 20 ಸಾವಿರ ನಗದು, ಫಲಕ ಹೊಂದಿದೆ.</p>.<p>ಪ್ರಶಸ್ತಿಗಳನ್ನು ಡಿಸೆಂಬರ್ 29ರಂದು ಮೈಸೂರಿನಲ್ಲಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ನ ಅಧ್ಯಕ್ಷ ಡಾ.ಜೆ. ಶಶಿಧರ ಪ್ರಸಾದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>