ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಷ್ಠಾನದ ಕಾರ್ಯದರ್ಶಿ ವೀಣಾ ಬನ್ನಂಜೆ,‘ಪ್ರಶಸ್ತಿ ₹25 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ. ಮಲ್ಲೇಪುರಂ ಜಿ.ವೆಂಕಟೇಶ್, ಎಚ್.ವಿ.ನಾಗರಾಜ್ ರಾವ್ ಹಾಗೂ ಉಮಾಕಾಂತ್ ಭಟ್ ಅವರನ್ನೊಳಗೊಂಡ ಸಮಿತಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ’ ಎಂದು ಹೇಳಿದರು.