<p>ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠದ ವೇದಾಂತಭಾರತೀಯಿಂದ ‘ವಿವೇಕದೀಪ್ತಿ’ ದಕ್ಷಿಣಾಮೂರ್ತ್ಯಷ್ಟಕ ಮಹಾಸಮರ್ಪಣೆ ಹಾಗೂ ‘ದಕ್ಷಿಣಾಸ್ಯದರ್ಶಿನೀ’ ಕಾರ್ಯಕ್ರಮ ನಡೆಯಲಿದೆ.</p>.ಶಂಕರ ಪರಂಪರೆಯನ್ನು ಜನ ಮಾನಸಗಳಿಗೆ ತಲುಪಿಸುವ ಯಡತೊರೆ ಮಠದ ‘ವೇದಾಂತಭಾರತೀ’.<p>ದಕ್ಷಿಣಾಸ್ಯದರ್ಶಿನೀ ಕಾರ್ಯಕ್ರಮ ಜನವರಿ 29ರಿಂದ ಫೆ.1ರ ವರೆಗೆ ನಡೆಯಲಿದೆ. ದಕ್ಷಿಣಾಮೂರ್ತ್ಯಷ್ಟಕ ಮಹಾಸಮರ್ಪಣೆ ಜನವರಿ 31ರಂದು ಬೆಂಗಳೂರು ಅರಮನೆ ಮೈದಾನದ 'ಕೃಷ್ಣವಿಹಾರ'ದಲ್ಲಿ ನಡೆಯಲಿದೆ.</p>.ವಿವೇಕ ದೀಪ್ತಿ ಸಮಾವೇಶ: ವಿಜ್ಞಾನಕ್ಕೆ ವೇದಾಂತ ಸ್ಪರ್ಶ ನೀಡುವ ವಸ್ತು ಪ್ರದರ್ಶನ.<p>ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮಿಯವರ ದಿವ್ಯಾನುಗ್ರಹದೊಂದಿಗೆ ತತ್ಕರಕಮಲಸಂಜಾತರಾದ ಜಗದ್ಗುರು ಶಂಕರಾಚಾರ್ಯ ವಿಧುಶೇಖರಭಾರತೀ ಸ್ವಾಮಿಜಿಯವರ ದಿವ್ಯ ಸಾನ್ನಿಧ್ಯ ಈ ಕಾರ್ಯಕ್ರಮಕ್ಕೆ ಇರಲಿದ್ದು, ಯಡತೊರೆ ಶ್ರೀಗಳಾದ ಶಂಕರಭಾರತೀ ಮಹಾಸ್ವಾಮೀಜಿ ಹಾಗೂ ತತ್ಕರಕಮಲಸಂಜಾತರಾದ ಬ್ರಹ್ಮಾನಂದಭಾರತೀ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.</p>.ಆಧುನಿಕವಿಜ್ಞಾನ ಮತ್ತು ಭಾರತೀಯ ಜ್ಞಾನಪರಂಪರೆಯ ಸಂಗಮ: 'ದಕ್ಷಿಣಾಸ್ಯದರ್ಶಿನೀ'.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠದ ವೇದಾಂತಭಾರತೀಯಿಂದ ‘ವಿವೇಕದೀಪ್ತಿ’ ದಕ್ಷಿಣಾಮೂರ್ತ್ಯಷ್ಟಕ ಮಹಾಸಮರ್ಪಣೆ ಹಾಗೂ ‘ದಕ್ಷಿಣಾಸ್ಯದರ್ಶಿನೀ’ ಕಾರ್ಯಕ್ರಮ ನಡೆಯಲಿದೆ.</p>.ಶಂಕರ ಪರಂಪರೆಯನ್ನು ಜನ ಮಾನಸಗಳಿಗೆ ತಲುಪಿಸುವ ಯಡತೊರೆ ಮಠದ ‘ವೇದಾಂತಭಾರತೀ’.<p>ದಕ್ಷಿಣಾಸ್ಯದರ್ಶಿನೀ ಕಾರ್ಯಕ್ರಮ ಜನವರಿ 29ರಿಂದ ಫೆ.1ರ ವರೆಗೆ ನಡೆಯಲಿದೆ. ದಕ್ಷಿಣಾಮೂರ್ತ್ಯಷ್ಟಕ ಮಹಾಸಮರ್ಪಣೆ ಜನವರಿ 31ರಂದು ಬೆಂಗಳೂರು ಅರಮನೆ ಮೈದಾನದ 'ಕೃಷ್ಣವಿಹಾರ'ದಲ್ಲಿ ನಡೆಯಲಿದೆ.</p>.ವಿವೇಕ ದೀಪ್ತಿ ಸಮಾವೇಶ: ವಿಜ್ಞಾನಕ್ಕೆ ವೇದಾಂತ ಸ್ಪರ್ಶ ನೀಡುವ ವಸ್ತು ಪ್ರದರ್ಶನ.<p>ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮಿಯವರ ದಿವ್ಯಾನುಗ್ರಹದೊಂದಿಗೆ ತತ್ಕರಕಮಲಸಂಜಾತರಾದ ಜಗದ್ಗುರು ಶಂಕರಾಚಾರ್ಯ ವಿಧುಶೇಖರಭಾರತೀ ಸ್ವಾಮಿಜಿಯವರ ದಿವ್ಯ ಸಾನ್ನಿಧ್ಯ ಈ ಕಾರ್ಯಕ್ರಮಕ್ಕೆ ಇರಲಿದ್ದು, ಯಡತೊರೆ ಶ್ರೀಗಳಾದ ಶಂಕರಭಾರತೀ ಮಹಾಸ್ವಾಮೀಜಿ ಹಾಗೂ ತತ್ಕರಕಮಲಸಂಜಾತರಾದ ಬ್ರಹ್ಮಾನಂದಭಾರತೀ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.</p>.ಆಧುನಿಕವಿಜ್ಞಾನ ಮತ್ತು ಭಾರತೀಯ ಜ್ಞಾನಪರಂಪರೆಯ ಸಂಗಮ: 'ದಕ್ಷಿಣಾಸ್ಯದರ್ಶಿನೀ'.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>