ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಉತ್ತರ ಉಪವಿಭಾಗಧಿಕಾರಿ ರಂಗನಾಥ್(9886241563), ಬೆಂಗಳೂರು ದಕ್ಷಿಣ ತಾಲ್ಲೂಕಿನ ತಹಶೀಲ್ದಾರ್ ರಾಮ ಲಕ್ಷ್ಮಯ್ಯ (7019670769), ಬೆಂಗಳೂರು ಪೂರ್ವ ತಹಶೀಲ್ದಾರ್ಅಜಿತ್ ಕುಮಾರ್ ರೈ (9000001368), ಯಲಹಂಕ ತಹಶೀಲ್ದಾರ್ ನರಸಿಂಹಮೂರ್ತಿ (9986660803), ಆನೇಕಲ್ ತಹಶೀಲ್ದಾರ್ ಪಿ. ದಿನೇಶ್ (9845411333), ಹೆಬ್ಬಗೋಡಿ ನಗರಸಭೆಯ ಆಯುಕ್ತ ಹೇಮಂತ್ ಶರಣ್ ಜೆ. (9845816773), ಚಂದಾಪುರ ನಗರಸಭೆಯ ಮುಖ್ಯಾಧಿಕಾರಿ ರಮೇಶ್ (8710980909), ಜಿಗಣಿ ಪುರಸಭೆಯ ಮುಖ್ಯಾಧಿಕಾರಿ ಅಮರನಾಥ (9902787898) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.