<p><strong>ಬೆಂಗಳೂರು:</strong> ರಾಷ್ಟ್ರೋತ್ಥಾನ ಪರಿಷತ್ತಿನ ವತಿಯಿಂದ ಇದೇ 8 ರಂದು ಪರಿಸರ ರಕ್ಷಣೆಯ‘ವೃಂದಾವನ’ ಯೋಜನೆ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.</p>.<p>ದೊಡ್ಡ ಬಳ್ಳಾಪುರದ ಘಾಟಿಸುಬ್ರಹ್ಮಣ್ಯ ದೇವಸ್ಥಾನ ಹತ್ತಿರದ ರಾಷ್ಟ್ರೋತ್ಥಾನ ಗೋಶಾಲೆಯಲ್ಲಿ ವೃಂದಾವನ ಯೋಜನೆಯಡಿಯಲ್ಲಿ 20 ಎಕರೆ ಜಾಗದಲ್ಲಿ 1,000 ಗಿಡಗಳನ್ನು ನೆಡಲಾಗುವುದು.</p>.<p>ಆಸಕ್ತರು ಯೋಜನೆಯೊಂದಿಗೆ ಕೈಜೋಡಿಸಲು ₹1,000 ನೀಡಿ ಹೆಸರು ನೊಂದಾಯಿಸಿಕೊಳ್ಳಬಹುದು. ಅವರ ಹೆಸರಲ್ಲಿ 2 ಗಿಡಗಳನ್ನು ನೆಟ್ಟು ಪೋಷಿಸಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: <strong>9902476719/ 9448240610</strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರೋತ್ಥಾನ ಪರಿಷತ್ತಿನ ವತಿಯಿಂದ ಇದೇ 8 ರಂದು ಪರಿಸರ ರಕ್ಷಣೆಯ‘ವೃಂದಾವನ’ ಯೋಜನೆ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.</p>.<p>ದೊಡ್ಡ ಬಳ್ಳಾಪುರದ ಘಾಟಿಸುಬ್ರಹ್ಮಣ್ಯ ದೇವಸ್ಥಾನ ಹತ್ತಿರದ ರಾಷ್ಟ್ರೋತ್ಥಾನ ಗೋಶಾಲೆಯಲ್ಲಿ ವೃಂದಾವನ ಯೋಜನೆಯಡಿಯಲ್ಲಿ 20 ಎಕರೆ ಜಾಗದಲ್ಲಿ 1,000 ಗಿಡಗಳನ್ನು ನೆಡಲಾಗುವುದು.</p>.<p>ಆಸಕ್ತರು ಯೋಜನೆಯೊಂದಿಗೆ ಕೈಜೋಡಿಸಲು ₹1,000 ನೀಡಿ ಹೆಸರು ನೊಂದಾಯಿಸಿಕೊಳ್ಳಬಹುದು. ಅವರ ಹೆಸರಲ್ಲಿ 2 ಗಿಡಗಳನ್ನು ನೆಟ್ಟು ಪೋಷಿಸಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: <strong>9902476719/ 9448240610</strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>