2019ರ ಮಾ.7ರಂದು ನಡೆದ ಚುನಾವಣೆಯಲ್ಲಿ ಶಾಸನಸಭೆ ಕೆಟಗರಿಯಲ್ಲಿ ಸೈಯದ್ ನಾಸೀರ್ ಹುಸೇನ್, ಶಾಸಕರಾದ ತನ್ವೀರ್ ಸೇಠ್, ಕನೀಜ್ ಫಾತಿಮಾ, ‘ಮುತವಲ್ಲಿ’ (ನೋಂದಾಯಿತ ವಕ್ಫ್ ಸಂಸ್ಥೆಗಳ ಮುಖ್ಯಸ್ಥರು) ಕೆಟಗರಿಯಲ್ಲಿ ಮಹಮ್ಮದ್ ಯೂಸೂಫ್, ಕೆ. ಅನ್ವರ್ ಬಾಷಾ ಹಾಗೂ ರಾಜ್ಯ ವಕೀಲರ ಪರಿಷತ್ ಕೆಟಗರಿಯಲ್ಲಿ ಆಸೀಫ್ ಅಲಿ ಚುನಾಯಿತರಾಗಿದ್ದರು.