‘ಅಂತರ್ಜಲ ಸಂರಕ್ಷಣೆ, ಮರುಪೂರಣ, ಜಲಸಂರಕ್ಷಣೆಯ ವಿವಿಧ ವಿಧಾನಗಳ ಕುರಿತು ಜಾಗೃತಿ ಮೂಡಿಸುತ್ತೇವೆ. ಬಳಸಿದ ನೀರನ್ನು ಪುನರ್ಬಳಕೆಗೆ ಯೋಗ್ಯಗೊಳಿಸುವ ವಿಧಾನಗಳನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳುವ ಕುರಿತು ತಿಳಿಸಲಾಗುವುದು. ವಿವಿಧ ಕ್ಷೇತ್ರಗಳ ಹಲವಾರು ಜನರು ಈ ಪ್ರಯತ್ನಕ್ಕೆ ಬೆಂಬಲ ನೀಡಿದ್ದಾರೆ. ನಾವು ಅವರಿಗೆ ಆಭಾರಿಯಾಗಿದ್ದೇವೆ. ನಗರದ ಜನತೆ ಡಿ.7ರಂದು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು’ ಎನ್ನುತ್ತಾರೆ ಮಹಾಂತೇಶ್.