110 ಹಳ್ಳಿಗಳ ಯೋಜನೆ ಅಡಿಯಲ್ಲಿ ರಾಮಗೊಂಡನಹಳ್ಳಿಯಲ್ಲಿ ಕಾವೇರಿ ಪೈಪ್ಲೈನ್ ಅಳವಡಿಸಲಾಗಿದೆ. ಆದರೆ, ಇಲ್ಲಿಯವರೆಗೂ ಕಾವೇರಿ ನೀರಿನ ಸಂಪರ್ಕ ಕಲ್ಪಿಸಿಲ್ಲ. ಬಿಬಿಎಂಪಿ ಅಧಿಕಾರಿಗಳು ಹಾಗೂ ವಾಟರ್ ಮ್ಯಾನ್ ನಡುವಿನ ಅಂತರಿಕ ಬಿಕ್ಕಟ್ಟಿನಿಂದ
ರಾಮಗೊಂಡನಹಳ್ಳಿ ನಿವಾಸಿಗಳು ನೀರಿಗಾಗಿ ಪರದಾಡುವ ಸ್ಥಿತಿ ಎದುರಾಗಿದೆ ಎಂದು ದೂರಿದರು.