ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಅದಾಲತ್‌ ಇಂದು

Last Updated 25 ಮಾರ್ಚ್ 2021, 3:44 IST
ಅಕ್ಷರ ಗಾತ್ರ

ಬೆಂಗಳೂರು: ಜಲಮಂಡಳಿಯು ವಿವಿಧ ಉಪವಿಭಾಗಗಳಲ್ಲಿ ಇದೇ 25ರಂದು ಬೆಳಿಗ್ಗೆ 9.30ರಿಂದ 11ರವರೆಗೆ ನೀರಿನ ಅದಾಲತ್ ಹಮ್ಮಿಕೊಳ್ಳಲಾಗಿದೆ.

ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ವಾಣಿಜ್ಯ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅದಾಲತ್‌ನಲ್ಲಿ ಪರಿಹರಿಸಲಾಗುವುದು. ಬಳಕೆದಾರರು ಸಂಬಂಧಪಟ್ಟ ಉಪವಿಭಾಗದ ಕಚೇರಿಗೆ ತೆರಳಿ ಅದಾಲತ್‌ನಲ್ಲಿ ಪಾಲ್ಗೊಳ್ಳಬಹುದು.

ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ:080– 22238888, ಸಹಾಯವಾಣಿ 1916 ಹಾಗೂ ವಾಟ್ಸ್‌ಆ್ಯಪ್‌ ಸಂಖ್ಯೆ:8762228888 ಗೆ ಸಂಪರ್ಕಿಸಬಹುದು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT