ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ನೋಂದಣಿ ಮತ್ತು ಮುದ್ರಾಂಕ, ಭೂ ದಾಖಲೆಗಳು ಹಾಗೂ ಭೂಮಾಪನ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬರಗಾಲದಿಂದ ಎದುರಾಗಬಹುದಾದ ಜಲ ಕ್ಷಾಮದ ಕುರಿತು ಗ್ರಾಮಗಳ ಹಂತದಿಂದಲೇ ವರದಿ ಪಡೆಯಲಾಗಿದೆ’ ಎಂದರು.