ಸುಮಾರು 1,000 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಮಳೆ ನೀರಿನಿಂದ ಕೆರೆಗಳು ಮತ್ತು ಕಲ್ಯಾಣಿಗಳನ್ನು ತುಂಬಿಸುವ ಉದ್ದೇಶದಿಂದ ಈಗಾಗಲೇ ಕ್ರಿಯಾ ಯೋಜನೆ ರೂಪಿಸಲಾಗಿದೆ. ಗೂಗಲ್ ಅರ್ಥ್ ಅಥವಾ ದಿಶಾಂಕ್ ಮೊಬೈಲ್ ಅಪ್ಲಿಕೇಷನ್ ಬಳಸಿಕೊಂಡು ಕೆರೆಗೆ ಹರಿದು ಬರುವ ಕಾಲುವೆ, ಹಳ್ಳಗಳನ್ನು ಗುರುತಿಸಿ ಅವುಗಳನ್ನು ದುರಸ್ತಿಗೊಳಿಸುವುದರ ಜತೆಗೆ ಹೂಳು ತೆಗೆಯಲಾಗುವುದು ಎಂದರು.