ನಂಜಪ್ಪ ರೆಡ್ಡಿ ಬಡಾವಣೆ, ಕೆ.ಆರ್. ನಂಜಪ್ಪ ಬಡಾವಣೆ, ಆಡುಗೋಡಿ, ಕೋರಮಂಗಲ, ಕೆ.ಎಚ್.ಬಿ ಬ್ಲಾಕ್, ಕತ್ತಳಿ ಪಾಳ್ಯ, ಕೆ.ಎಚ್.ಬಿ. ಕಾಲೊನಿ, ಜಾನ್ ನಗರ, ಎನ್ಜಿವಿ, ಜಯನಗರ, ತಿಲಕ ನಗರ, ಎಸ್.ಆರ್.ನಗರ, ಚಂದ್ರಪ್ಪ ನಗರ, ಈರಮ್ಮ ಬಡಾವಣೆ, ವೆಂಕಟೇಶ್ವರ ಬಡಾವಣೆ, ಭುವನಪ್ಪ ಬಡಾವಣೆ, ಜೋಗಿ ಕಾಲೊನಿ, ಚಿಕ್ಕ ಆಡುಗೋಡಿ, ಬೃಂದಾವನ ನಗರ, ಮಾರುತಿ ನಗರ, ನೇತಾಜಿ ನಗರ, ನಾಗಮ್ಮ ನಗರ, ಕೇಶವನಗರ, ಕೆ.ಪಿ.ಅಗ್ರಹಾರ, ನ್ಯೂ ಬಿನ್ನಿ ಬಡಾವಣೆ, ಶ್ರೀನಗರ, ಚಾಮರಾಜಪೇಟೆ, ಪಾದರಾಯನಪುರ ವಿದ್ಯಾಪೀಠ, ಶ್ರೀನಿವಾಸ ನಗರ, ಬ್ಯಾಂಕ್ ಕಾಲೊನಿ, ಐ.ಟಿ.ಐ ಬಡಾವಣೆ, ಗುರುರಾಜ ಬಡಾವಣೆ, ಕತ್ರಿಗುಪ್ಪೆ, ಬಸವನಗುಡಿ, ಎನ್.ಆರ್. ಕಾಲೊನಿ, ಕುಮಾರ ಸ್ವಾಮಿ ಬಡಾವಣೆ,ವಿಠ್ಠಲ ನಗರ, ಬನಶಂಕರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.