‘ನಮ್ಮ ಅಭ್ಯರ್ಥಿ ವಿರುದ್ಧ ಆಡಳಿತ ವಿರೋಧಿ ಅಲೆ ಇರಲಿಲ್ಲ. ಆದರೂ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಮಾಗಡಿ, ಕುಣಿಗಲ್, ರಾಮನಗರದಲ್ಲಿ ಕಾಂಗ್ರೆಸ್ಗೆ ಮುನ್ನಡೆ ಸಿಕ್ಕಿದೆ. ಆದರೆ, ಕನಕಪುರದಲ್ಲಿ ನಿರೀಕ್ಷಿತ ಮುನ್ನಡೆ ದೊರಕಿಲ್ಲ. ಕನಿಷ್ಠ 60,000 ಮತಗಳ ಮುನ್ನಡೆ ನಿರೀಕ್ಷಿಸಿದ್ದೆವು. ಆದರೆ, 20,000 ಮತಗಳ ಮುನ್ನಡೆ ಮಾತ್ರ ಸಿಕ್ಕಿದೆ. ಬೆಂಗಳೂರು ದಕ್ಷಿಣ ಸೇರಿದಂತೆ ನಗರ ಪ್ರದೇಶದಲ್ಲಿ ನಮಗೆ ಪೆಟ್ಟುಬಿದ್ದಿದೆ’ ಎಂದರು.