‘ಪ್ರವರ್ಗ 2ಎ ಮೀಸಲಾತಿಯಲ್ಲಿ ನ್ಯಾಯ ಸಿಗುತ್ತಿಲ್ಲ ಎಂಬುದು ನಿಮ್ಮ ನೋವು. ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ನೆರವು ಸಿಗಬೇಕು ಎನ್ನುವುದು ಬೇಡಿಕೆ. ಸಮುದಾಯದವರಾದ ಪಿ.ಆರ್. ರಮೇಶ್ ವಿಧಾನ ಪರಿಷತ್ ಸದಸ್ಯ. ಗುಣಶೇಖರ್, ಬಸವರಾಜ್, ಕೃಷ್ಣಮೂರ್ತಿ ಸೇರಿದಂತೆ ಇನ್ನೂ ಅನೇಕ ಸಮರ್ಥ ನಾಯಕರು ಸಮುದಾಯದಲ್ಲಿದ್ದಾರೆ. ಅವರೆಲ್ಲರನ್ನೂ ಸರಿಯಾಗಿ ಬಳಸಿಕೊಳ್ಳಬೇಕಿದೆ’ ಎಂದರು.