ಕಲಾವಿದ ಮಿಥುನ್ ಶ್ಯಾಮ್ ಮತ್ತು ತಂಡದಿಂದ ‘ವಸಂತ ವೈಭವ’ ಭರತನಾಟ್ಯ, ಪ್ರವೀಣ್ ಡಿ. ರಾವ್ ಮತ್ತು ತಂಡದಿಂದ ‘ಕೋಗಿಲೆ ಹಾಡಿತು’ ಸಂಗೀತ ಕಾರ್ಯಕ್ರಮ, ತಿರುಮಲ ಶ್ರೀನಿವಾಸ್ ಮತ್ತು ತಂಡದಿಂದ ‘ವಸಂತ’ ವಾದ್ಯಗೋಷ್ಠಿ, ಪವನ್ ರಂಗಾಚಾರ್ ಮತ್ತು ತಂಡದಿಂದ ‘ವಸಂತ’ ಗಾಯನ, ಪ್ರತಿಭಾ ನಂದಕುಮಾರ್ ಮತ್ತು ತಂಡದಿಂದ ‘ವಸಂತ’ ಕವಿಗೋಷ್ಠಿ, ಶರ್ಮಿಳಾ ಮುಖರ್ಜಿ ಮತ್ತು ತಂಡದಿಂದ ‘ವಸಂತ ಋತುವಿನ ಹಬ್ಬಗಳು’ ಒಡಿಸ್ಸಿ ನೃತ್ಯ, ದಿವಾಕರ್ ಹೆಗಡೆ ಕೆರೆಹೊಂಡ ಮತ್ತು ತಂಡದಿಂದ ‘ತಾಳಮದ್ದಳೆ’ ನಡೆಯಲಿದೆ ಎಂದು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್ ತಿಳಿಸಿದ್ದಾರೆ.