‘ನಾಗೇಶ್, ನೆಕ್ಕುಂದಿ–ದೊಮ್ಮಸಂದ್ರ ಬಡಾವಣೆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಇದೇ ರಸ್ತೆಯಲ್ಲಿ ಹೊರಟಿದ್ದ ಚಾಲಕ, ಅತೀ ವೇಗವಾಗಿ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ್ದ. ಇದರಿಂದಾಗಿ ಕಾರು, ಬೈಕ್ಗೆ ಡಿಕ್ಕಿ ಹೊಡೆದಿತ್ತು. ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದ ನಾಗೇಶ್ ಅವರಿಗೆ ತೀವ್ರ ಗಾಯವಾಗಿತ್ತು.’