‘ಇತ್ತ, ರಂಜಿತಾ ಸಹ ಮನೆಯ ಕಿಟಕಿಯ ಸರಳುಗಳಿಗೆ ವೇಲ್ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಷಕರು ಬೆಳಿಗ್ಗೆ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಗಾಬರಿಗೊಂಡ ಅವರು, ಬೆಂಗಳೂರಿನಲ್ಲಿ ನೆಲೆಸಿದ್ದ ಸಹೋದರನಿಗೆ ಕರೆ ಮಾಡಿ ಮನೆ ಬಳಿ ಹೋಗಲು ಹೇಳಿದ್ದರು. ಅವರು ಮನೆ ಬಳಿ ಹೋಗಿ ನೋಡಿದಾಗಲೇ ಆತ್ಮಹತ್ಯೆ ವಿಷಯ ಗೊತ್ತಾಗಿದೆ’ ಎಂದರು.