<p><strong>ನೆಲಮಂಗಲ</strong>: ಕೇಬಲ್ ವೈರ್ ಬಳಸಿ ಪತ್ನಿಯ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹುಣಸೆಘಟ್ಟೆಪಾಳ್ಯದಲ್ಲಿ ನಡೆದಿದೆ.</p>.<p>ಕನಕಪುರದ ಅರ್ಚನಾ(24) ಕೊಲೆಯಾದವರು. ಪತಿ-ಪತ್ನಿ ಜಗಳ ಮಾಡಿಕೊಂಡಿದ್ದರು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ.</p>.<p>ಸ್ಥಳೀಯ ತೋಟದ ಕೆಲಸಕ್ಕೆ ದಂಪತಿ ಇತ್ತೀಚೆಗೆ ಬಂದಿದ್ದರು. ಆತ್ಮಹತ್ಯೆ ಎಂದು ಬಿಂಬಿಸಿ ತಲೆಮರಿಸಿಕೊಂಡಿದ್ದ ಪತಿ ಆನಂದನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ಕೇಬಲ್ ವೈರ್ ಬಳಸಿ ಪತ್ನಿಯ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹುಣಸೆಘಟ್ಟೆಪಾಳ್ಯದಲ್ಲಿ ನಡೆದಿದೆ.</p>.<p>ಕನಕಪುರದ ಅರ್ಚನಾ(24) ಕೊಲೆಯಾದವರು. ಪತಿ-ಪತ್ನಿ ಜಗಳ ಮಾಡಿಕೊಂಡಿದ್ದರು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ.</p>.<p>ಸ್ಥಳೀಯ ತೋಟದ ಕೆಲಸಕ್ಕೆ ದಂಪತಿ ಇತ್ತೀಚೆಗೆ ಬಂದಿದ್ದರು. ಆತ್ಮಹತ್ಯೆ ಎಂದು ಬಿಂಬಿಸಿ ತಲೆಮರಿಸಿಕೊಂಡಿದ್ದ ಪತಿ ಆನಂದನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>