<p><strong>ಬೆಂಗಳೂರು</strong>: ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರನ್ನು ನೇಮಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.</p>.<p>ಪ್ರಮೋದ್ ವೆಂಕಟೇಶಮೂರ್ತಿ ಅರ್ಜಿ ಸಲ್ಲಿಸಿದ್ದು, ‘ವನ್ಯಜೀವಿ ಸಂರಕ್ಷಣೆ ಕಾಯ್ದೆ ಪ್ರಕಾರ ಅಗತ್ಯ ಇರುವ ಅರ್ಹತೆಯನ್ನು ನೇಮಕಗೊಂಡಿರುವ ಸದಸ್ಯರು ಹೊಂದಿಲ್ಲ’ ಎಂದು ದೂರಿದ್ದಾರೆ.</p>.<p>‘ಅರಣ್ಯದಲ್ಲಿ ಮತ್ತು ಕಾಡಂಚಿನಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಸದಸ್ಯರು ಮತ್ತು ಪರಿಸರವಾದಿಗಳು, ಪರಿಸರ ವಿಜ್ಞಾನಿಗಳನ್ನು ಹೊಸ ಸದಸ್ಯ ಮಂಡಳಿ ಒಳಗೊಂಡಿಲ್ಲ’ ಎಂದು ಆರೋಪಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರನ್ನು ನೇಮಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.</p>.<p>ಪ್ರಮೋದ್ ವೆಂಕಟೇಶಮೂರ್ತಿ ಅರ್ಜಿ ಸಲ್ಲಿಸಿದ್ದು, ‘ವನ್ಯಜೀವಿ ಸಂರಕ್ಷಣೆ ಕಾಯ್ದೆ ಪ್ರಕಾರ ಅಗತ್ಯ ಇರುವ ಅರ್ಹತೆಯನ್ನು ನೇಮಕಗೊಂಡಿರುವ ಸದಸ್ಯರು ಹೊಂದಿಲ್ಲ’ ಎಂದು ದೂರಿದ್ದಾರೆ.</p>.<p>‘ಅರಣ್ಯದಲ್ಲಿ ಮತ್ತು ಕಾಡಂಚಿನಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಸದಸ್ಯರು ಮತ್ತು ಪರಿಸರವಾದಿಗಳು, ಪರಿಸರ ವಿಜ್ಞಾನಿಗಳನ್ನು ಹೊಸ ಸದಸ್ಯ ಮಂಡಳಿ ಒಳಗೊಂಡಿಲ್ಲ’ ಎಂದು ಆರೋಪಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>