ವಿಧಾನಸಭೆಯಲ್ಲಿ ಸೋಮವಾರ ಸಂವಿಧಾನದ ಮೇಲಿನ ಚರ್ಚೆ ವೇಳೆ,‘ಚುನಾವಣೆ ವೇಳೆಯಲ್ಲಿ ದೇವೇಗೌಡರು ರಾಜಾಜಿನಗರದ ಬಡ್ಡಿ ಜನ್ನಪ್ಪ ಅವರಿಗೆ ಚೆಕ್ ನೀಡಿ ₹5 ಲಕ್ಷ ಸಾಲ ತಂದಿದ್ದರು. ಆ ಹಣವನ್ನು ಅಭ್ಯರ್ಥಿಗಳ ಚುನಾವಣಾ ಖರ್ಚಿಗೆ ಬಳಸಿದ್ದರು. ಸಾವಿರಾರು ಕೋಟಿ ಮಾಡಿದ್ದರೆ ಸಾಲ ತರುವ ಅಗತ್ಯ ಇತ್ತೇ’ ಎಂದು ಪ್ರಶ್ನಿಸಿದರು.