ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಹತ್ಯೆ ಸಂಚಿನ ಬಗ್ಗೆ ಶಂಕೆ: ಆಕ್ರೋಶ

Last Updated 12 ಜೂನ್ 2018, 18:50 IST
ಅಕ್ಷರ ಗಾತ್ರ

ಜಲ್ನಾ (ಮಹಾರಾಷ್ಟ್ರ): ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿ ನಕ್ಸಲೀಯರು ಬರೆದಿದ್ದಾರೆ ಎನ್ನಲಾದ ಪತ್ರದ ಅಸಲೀತನ ಕುರಿತು ಅನುಮಾನ ಪಡುತ್ತಿರುವವರ ವಿರುದ್ಧ, ಕೇಂದ್ರ ಸಚಿವ ಹಾಗೂ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ನಾಯಕ ರಾಮದಾಸ್ ಅಠಾವಳೆ ಹರಿಹಾಯ್ದಿದ್ದಾರೆ.

‘ರಾಜಕೀಯ ಮಾಡಲು ಬೇರೆ ವಿಷಯಗಳು ಇವೆ. ಇದು ರಾಷ್ಟ್ರದ ಭದ್ರತೆಗೆ ಸಂಬಂಧಿಸಿದ ವಿಷಯ ಆಗಿರುವುದರಿಂದ ಇಲ್ಲಿ ರಾಜಕೀಯ ಮಾಡಬಾರದು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT