‘ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಆಕೆಯ ಸ್ಥಿತಿ ಗಂಭೀರವಾಗಿತ್ತು. ಜೀವರಕ್ಷಕಗಳನ್ನು ಅಳವಡಿಸಿ, ಹೃದಯ ಬಡಿತವನ್ನು ಸಾಮಾನ್ಯ ಸ್ಥಿತಿಗೆ ತರಲು ಪ್ರಯತ್ನಿಸಿದೆವು. ದೇಹಕ್ಕೆ ಆಮ್ಲಜನಕ ಪೂರೈಕೆಯಾಗದ್ದರಿಂದಮೆದುಳಿಗೆ ಹಾನಿಯಾಯಿತು’ ಎಂದು ಪೀಪಲ್ ಟ್ರೀ ಆಸ್ಪತ್ರೆಯ ವೈದ್ಯ ಕೆ.ಮೋಹನ್ ತಿಳಿಸಿದರು.