ಅಪಘಾತವನ್ನುಂಟು ಮಾಡಿ ಸ್ಥಳದಿಂದ ಪರಾರಿಯಾಗುತ್ತಿದ್ದ ಚಾಲಕಿಯೊಬ್ಬರು, ತಮ್ಮನ್ನು ತಡೆಯಲು ಬಂದ ಯುವಕನಿಗೆ ಕಾರು ಗುದ್ದಿಸಿ ಬಾನೆಟ್ ಮೇಲೆಯೇ ಕೆಲದೂರ ಹೊತ್ತೊಯ್ದ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉಲ್ಲಾಳ ಮುಖ್ಯರಸ್ತೆಯ ಜಂಕ್ಷನ್ ಬಳಿ ಘಟನೆ ನಡೆದಿದೆ.#Car#Accicent#Bengalurupic.twitter.com/9Lb1PAlsUZ