ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT
ADVERTISEMENT

ಉದ್ಯೋಗ ಆಧಾರಿತ ಜೊತೆಗೆ ವೈಚಾರಿಕ ಪಠ್ಯವೂ ಇರಲಿ: ವಿಶ್ರಾಂತ ಕುಲಪತಿ ಸಬಿಹಾ ಸಲಹೆ

ಮಹಾರಾಣಿ ಕ್ಲಸ್ಟರ್‌ ವಿ.ವಿ ಘಟಿಕೋತ್ಸವ
Published : 3 ಅಕ್ಟೋಬರ್ 2025, 16:18 IST
Last Updated : 3 ಅಕ್ಟೋಬರ್ 2025, 16:18 IST
ಫಾಲೋ ಮಾಡಿ
Comments
ಮಹಾರಾಣಿ ಕಾಲೇಜು ಕ್ಲಸ್ಟರ್ ವಿಶ್ವವಿದ್ಯಾಲಯ ಆದ ಮೇಲೆ ವಿದ್ಯಾರ್ಥಿನಿಯರ ಸಂಖ್ಯೆ ಕಡಿಮೆಯಾಗಿದೆ. ಹಲವು ಸೌಲಭ್ಯಗಳೊಂದಿಗೆ ವಿದ್ಯಾರ್ಥಿನಿಯರ ಪ್ರಮಾಣ ಹೆಚ್ಚಿಸಲಾಗುತ್ತಿದೆ.
– ಡಾ.ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಲೇಖಕಿ ದು.ಸರಸ್ವತಿ  ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ನಟಿ ಭಾರತಿ ವಿಷ್ಣುವರ್ಧನ್  ಹೋಮಿಯೋಪಥಿ ವೈದ್ಯ ಡಾ.ಬಿ.ಟಿ.ರುದ್ರೇಶ್ ಶಿಕ್ಷಣ ತಜ್ಞೆ ಎಚ್.ಎನ್.ಉಷಾ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಲೇಖಕಿ ದು.ಸರಸ್ವತಿ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ನಟಿ ಭಾರತಿ ವಿಷ್ಣುವರ್ಧನ್ ಹೋಮಿಯೋಪಥಿ ವೈದ್ಯ ಡಾ.ಬಿ.ಟಿ.ರುದ್ರೇಶ್ ಶಿಕ್ಷಣ ತಜ್ಞೆ ಎಚ್.ಎನ್.ಉಷಾ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT