ದತ್ತಿ ಪ್ರಶಸ್ತಿಗಳು: ಕಾಕೋಳು ಸರೋಜಮ್ಮ (ಕಾದಂಬರಿ), ಭಾಗ್ಯ ನಂಜಪ್ಪ (ವಿಜ್ಞಾನ ಸಾಹಿತ್ಯ), ನಾಗರತ್ನ ಚಂದ್ರಶೇಖರ್ (ಲಲಿತ ಪ್ರಬಂಧ), ಜಿ.ವಿ. ನಿರ್ಮಲ (ಅನುವಾದಿತ ಕಾದಂಬರಿ, ಕಥಾ ಸಂಕಲನ ಹಾಗೂ ಜೀವನ ಚರಿತ್ರೆ), ತ್ರಿವೇಣಿ ಸಾಹಿತ್ಯ ಪುರಸ್ಕಾರ (ಸಣ್ಣಕಥೆ ಹಾಗೂ ಕಾದಂಬರಿ), ಕಮಲಾ ರಾಮಸ್ವಾಮಿ (ಪ್ರವಾಸ ಸಾಹಿತ್ಯ), ನುಗ್ಗೆಹಳ್ಳಿ ಪಂಕಜ (ಹಾಸ್ಯ ಕೃತಿ), ಗುಣಸಾಗರಿ ನಾಗರಾಜ್ (ಮಕ್ಕಳ ಸಾಹಿತ್ಯ) ಮತ್ತು ಇಂದಿರಾ ವಾಣಿರಾವ್ ದತ್ತಿ ಪ್ರಶಸ್ತಿಗೆ ನಾಟಕ ಕೃತಿಗಳನ್ನು ಆಹ್ವಾನಿಸಿದೆ.