ಸ್ಥಳೀಯರಾದ ಸುವರ್ಣಮ್ಮ ಮತ್ತು ಅವರ ಮಕ್ಕಳಾದ ಚೇತನ್ ಹಾಗೂ ಸೌಮ್ಯ ಕಾಮಗಾರಿಗೆ ಅಡ್ಡಿಪಡಿಸಿ,ರಸ್ತೆಯನ್ನು ಒತ್ತುವರಿ ಮಾಡಿದ್ದಾರೆ. ಜತೆಗೆ, ಜಲಮಂಡಳಿ ಅಳವಡಿಸಿದ್ದ ಒಳ ಚರಂಡಿ ಪೈಪ್ ಅನ್ನು ಕಿತ್ತು ಹಾಕಿದ್ದಾರೆ. ಮನೆಗಳಿಗೆ ಅಳವಡಿಸಿರುವ ಕೊಳವೆ ಬಾವಿ ನೀರಿನ ಪೈಪ್ ಸಂಪರ್ಕವನ್ನು ಕಿತ್ತು ಹಾಕಿದ್ದಾರೆ ಎಂದು ದೂರಿದ್ದಾರೆ.