‘ಸಂಸ್ಕಾರವನ್ನು ರಕ್ಷಿಸುವುದೆಂದರೆ, ಅದನ್ನು ಕಲಿಸುವ ಜನರ ರಕ್ಷಣೆ. ಅವರಲ್ಲಿ ಕಲಾವಿದರು ಪ್ರಮುಖರು. ಆದ್ದರಿಂದಲೇ ಕಾರ್ಮಿಕರಿಗಾಗಿ ಮಜ್ದೂರ್ ಸಂಘ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಪರಿಷತ್, ಕ್ರೀಡಾ ಕ್ಷೇತ್ರಕ್ಕಾಗಿ ಕ್ರೀಡಾಭಾರತಿ ಎಂದು ಕರೆದರೆ, ಕಲೆಯನ್ನು ಒಳಗೊಂಡ ಸಂಘಟನೆಯನ್ನು ಕಲಾಭಾರತಿ ಎನ್ನದೆ ಅದನ್ನು ಸಂಸ್ಕಾರ ಭಾರತಿ ಎಂದು ಕರೆಯಲಾಯಿತು’ ಎಂದು ಅಭಿಪ್ರಾಯಪಟ್ಟರು.