ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಎಂ.ಪಿ ಪ್ರಕಾಶ್ ಸಮಾಜಮುಖಿ ಟ್ರಸ್ಟ್ ಅಧ್ಯಕ್ಷೆ ವೀಣಾ ಮಹಾಂತೇಶ್, ಊರ್ಮಿಳಾ ಕಳಸದ, ಮಹಾರಾಣಿ ಕಾಲೇಜು ವಿದ್ಯಾರ್ಥಿನಿಯರು, ಭಾರತ ಸೇವಾ ದಳ ಶಾಲೆಯ ಮಕ್ಕಳು, ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಸಂಘ, ಸಂಸ್ಥೆಯ ಪ್ರತಿನಿಧಿಗಳು ಮತ್ತು ತಥಾಗತ್ ಆಸ್ಪತ್ರೆಯ ಸಿಬ್ಬಂದಿ ಭಾಗವಹಿಸಿದ್ದರು.