ವಿವಿಧ ಕ್ಷೇತ್ರಗಳ ಸಾಧಕರಾದ ವೀರಪ್ಪ ಮೊಯ್ಲಿ, ಸೆಂಚೂರಿ ಬಿಲ್ಡರ್ ಅಧ್ಯಕ್ಷ ದಯಾನಂದ ಪೈ, ಪ್ರಗತಿಪರ ಕೃಷಿಕ ಮಹಾಲಿಂಗ ನಾಯ್ಕ ಅಮೈ, ದುಬೈ ತುಳು ವಿಶ್ವಸಮ್ಮೇಳನದ ರೂವಾರಿ ಸರ್ವೋತ್ತಮ ಶೆಟ್ಟಿ, ಕತಾರ್ ತುಳುಕೂಟದ ಮಾಜಿ ಅಧ್ಯಕ್ಷ ದಿವಾಕರ ಪೂಜಾರಿ, ದೇವಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸದಾನಂದ ಶೆಟ್ಟಿ, ಕುವೈತ್ ತುಳುಕೂಟದ ಮಾಜಿ ಅಧ್ಯಕ್ಷ ವಿಲ್ಸನ್ ಡಿಸೋಜ, ಸಮಾಜ ಸೇವಕ ಅಬ್ದುಲ್ಲಾ ಮಾದುಮೂಲೆ ಅವರನ್ನು ಸನ್ಮಾನಿಸಲಾಯಿತು.