ಪಿಇಎಸ್ ಕಾಲೇಜು ವಿದ್ಯಾರ್ಥಿಗಳು ಈ ನಡಿಗೆಯಲ್ಲಿ ಭಾಗಿಯಾಗಿ ನಮ್ಮ ಭವಿಷ್ಯಕ್ಕಾಗಿ ನೀರು ಉಳಿಸಿ ಎಂದು ಘೋಷಣೆ ಕೂಗಿದರು.
ಜಲ ರಕ್ಷಣೆ ನಮ್ಮೆಲ್ಲರ ಹೊಣೆ, ನೆಮ್ಮದಿಯ ನಾಳೆಗೆ ಇರಲಿ ಉಳಿತಾಯದ ಸಂಕಲ್ಪ, ಉಳಿದರೆ ನೀರು ನೆಮ್ಮದಿಯ ತೇರು, ಬದುಕಲು ಮನುಕುಲ ಬೇಕೇ ಬೇಕು ನೀರು ಎನ್ನುವ ಘೋಷಣೆಯುಳ್ಳ ಭಿತ್ತಿಪತ್ರ ಹಿಡಿದು ನಡಿಗೆದಾರರು ಸಾಗಿದರು.