ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಎನ್‌ಯು ಕನ್ನಡ ಪೀಠಕ್ಕೆ ರಾಜ್ಯ ಸರ್ಕಾರದಿಂದ ₹ 5 ಕೋಟಿ

Last Updated 5 ಮಾರ್ಚ್ 2018, 20:14 IST
ಅಕ್ಷರ ಗಾತ್ರ

ಬೆಂಗಳೂರು: ದೆಹಲಿಯ ಜವಾ­ಹ­ರ­ಲಾಲ್‌ ನೆಹರೂ ವಿಶ್ವ­ವಿದ್ಯಾಲ­ಯ­­ದ (ಜೆಎನ್‌ಯು) ಕನ್ನಡ ಅಧ್ಯ­ಯನ ಪೀಠಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಬಿಡುಗಡೆ ಮಾಡಿದೆ.

ಪೀಠ ಎರಡು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದಿಂದ ಪ್ರತಿ ವರ್ಷ ಅನುದಾನ ನೀಡಲಾಗುತ್ತಿತ್ತು. ಅದರ ಬದಲು ₹ 5 ಕೋಟಿಯನ್ನು ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿ ಇಟ್ಟು ಅದರಿಂದ ವರ್ಷಕ್ಕೆ ಬರುವ ₹ 40 ಲಕ್ಷ ಬಡ್ಡಿಯಲ್ಲಿ  ಪೀಠದ ಕಾರ್ಯಚಟುವಟಿಕೆ ಮುಂದುವರಿಸಲು ತಿಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ತಿಳಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT