ಅದಾದ ನಂತರ ಸ್ಮಾರಕ ನಿರ್ಮಾಣಕ್ಕೆಬಾಲಕೃಷ್ಣ ಅವರ ಮಕ್ಕಳು ಒಪ್ಪಿಕೊಂಡಿದ್ದರು. ಆದರೆ, ಭಾರತಿ ವಿಷ್ಣು ವರ್ಧನ್ ಅವರು ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಪಟ್ಟಿ ಹಿಡಿದರು. ಅದಕ್ಕಾಗಿ ಸರ್ಕಾರ ಮೈಸೂರಿನ ಕಸಬಾ ಹೋಬಳಿಯ ಹಾಲಾಳು ಗ್ರಾಮದಲ್ಲಿಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಿತ್ತು. ಮಂಜೂರಾತಿ ಕುರಿತು ಜಯಪುರ ಹೋಬಳಿಯ ಉದ್ಬೂರು ಗ್ರಾಮದ ಮಹದೇವಪ್ಪ ಸೇರಿದಂತೆ ಐವರು ತಕರಾರು ತೆಗೆದಿದ್ದರು.