‘ಹಲ್ಲೆ ವಿಚಾರಕ್ಕಾಗಿ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು. ಸ್ಥಳೀಯ ಹಿರಿಯರು ಸಂಧಾನ ಮಾಡಿಸಲು ಮುಂದಾಗಿದ್ದರು. ಅದೇ ಸಂದರ್ಭದಲ್ಲೇ ಕೆಲ ಮಹಿಳೆಯರು, ಆರೋಪಿ ದೇವರಾಜ್ನನ್ನು ಥಳಿಸಿದ್ದರು. ಆ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದ ಚನ್ನಕೇಶವ, ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು. ಅದು ವೈರಲ್ ಸಹ ಆಗಿತ್ತು.’