<p><strong>ಯಲಹಂಕ:</strong>ಗೌರಿ ಗಣೇಶ ಹಬ್ಬದ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಘಟಕದ ವತಿಯಿಂದ ದೊಡ್ಡಬೊಮ್ಮಸಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಗೌರಿ-ಗಣೇಶ ಮೂರ್ತಿಯನ್ನು ವಿತರಿಸಲಾಯಿತು.</p>.<p>ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, ‘ಪರಿಸರ ಸಂರಕ್ಷಣೆಗೆ ಪೂರಕವಾಗಿ ದೊಡ್ಡಬೊಮ್ಮಸಂದ್ರ ವಾರ್ಡ್ನಲ್ಲಿ ಪರಿಸರ ಸ್ನೇಹಿ ಗಣಪನನ್ನು ಪೂಜಿಸಿ, ವಿಸರ್ಜನೆ ಮಾಡಬೇಕು ಎಂದು ತೀರ್ಮಾನಿಸಿ, ಮಣ್ಣಿನಿಂದ ತಯಾರಿಸಿದ ಗೌರಿ-ಗಣೇಶನ ಮೂರ್ತಿಯನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗಿದೆ’ ಎಂದು ತಿಳಿಸಿದರು.</p>.<p>ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ನಾರಾಯಣ, ಬಿಎಂಟಿಸಿ ನಿರ್ದೇಶಕ ಟಿ.ಪಿ.ಪ್ರಕಾಶ್, ಪಾಲಿಕೆ ಮಾಜಿ ಸದಸ್ಯರಾದ ಎಂ.ಈ.ಪಿಳ್ಳಪ್ಪ, ಅಶ್ವತ್ಥ ನಾರಾಯಣಗೌಡ, ಆರ್.ಎಸ್.ಎಸ್ ಮುಖಂಡ ಶ್ರೀಧರ್, ಬಿಜೆಪಿ ಮುಖಂಡರಾದ ಪ್ರಕಾಶ್, ನಂಜಪ್ಪ, ನಾರಾಯಣಸ್ವಾಮಿ, ಮಂಜುನಾಥ್, ಶೋಭ ಹರೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong>ಗೌರಿ ಗಣೇಶ ಹಬ್ಬದ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಘಟಕದ ವತಿಯಿಂದ ದೊಡ್ಡಬೊಮ್ಮಸಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಗೌರಿ-ಗಣೇಶ ಮೂರ್ತಿಯನ್ನು ವಿತರಿಸಲಾಯಿತು.</p>.<p>ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, ‘ಪರಿಸರ ಸಂರಕ್ಷಣೆಗೆ ಪೂರಕವಾಗಿ ದೊಡ್ಡಬೊಮ್ಮಸಂದ್ರ ವಾರ್ಡ್ನಲ್ಲಿ ಪರಿಸರ ಸ್ನೇಹಿ ಗಣಪನನ್ನು ಪೂಜಿಸಿ, ವಿಸರ್ಜನೆ ಮಾಡಬೇಕು ಎಂದು ತೀರ್ಮಾನಿಸಿ, ಮಣ್ಣಿನಿಂದ ತಯಾರಿಸಿದ ಗೌರಿ-ಗಣೇಶನ ಮೂರ್ತಿಯನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗಿದೆ’ ಎಂದು ತಿಳಿಸಿದರು.</p>.<p>ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ನಾರಾಯಣ, ಬಿಎಂಟಿಸಿ ನಿರ್ದೇಶಕ ಟಿ.ಪಿ.ಪ್ರಕಾಶ್, ಪಾಲಿಕೆ ಮಾಜಿ ಸದಸ್ಯರಾದ ಎಂ.ಈ.ಪಿಳ್ಳಪ್ಪ, ಅಶ್ವತ್ಥ ನಾರಾಯಣಗೌಡ, ಆರ್.ಎಸ್.ಎಸ್ ಮುಖಂಡ ಶ್ರೀಧರ್, ಬಿಜೆಪಿ ಮುಖಂಡರಾದ ಪ್ರಕಾಶ್, ನಂಜಪ್ಪ, ನಾರಾಯಣಸ್ವಾಮಿ, ಮಂಜುನಾಥ್, ಶೋಭ ಹರೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>