‘ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಪಡೆದ ಸಾಲಮನ್ನಾ ಆಗದೆ, ಹೊಸದಾಗಿ ಸಾಲವೂ ಸಿಗುತಿಲ್ಲ. ಇದರಿಂದ ರೈತರ ಸ್ಥಿತಿ ಅತಂತ್ರವಾಗಿದ್ದು, ಬೇರೆ ಬೆಳೆಗಳನ್ನು ಬೆಳೆಯಲೂ ಆಗದೆ ಸಂಕಷ್ಟದಲ್ಲಿದ್ದಾರೆ ಎಂದರು. ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆ. 13ರಂದು ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.