ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಚ್.ಬಿ.ಹನುಮಯ್ಯ, ಎಂ.ಸತೀಶ್, ಡಾ.ಶಶಿಕುಮಾರ್, ಡಿ.ಜಿ.ಅಪ್ಪಯಣ್ಣ, ಸಿ.ವೆಂಕಟೇಶ್, ಆವಲಹಳ್ಳಿ ಕೇಶವಮೂರ್ತಿ, ನಾಗೇನಹಳ್ಳಿ ಶಿವಕುಮಾರ್, ವಿ.ವಿ.ರಾಮಮೂರ್ತಿ, ವಿ.ಎಂ.ಚಂದ್ರಯ್ಯ, ಕಾರ್ಯಪಾಲಕ ಎಂಜಿನಿಯರ್ (ರಸ್ತೆ, ಮೂಲಭೂತ ಸೌಕರ್ಯ) ಪುನೀತ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಣ್ಣ, ಸಹಾಯಕ ಎಂಜಿನಿಯರ್ ವರುಣ್ ಮತ್ತಿತರರು ಉಪಸ್ಥಿತರಿದ್ದರು.