‘ಕಾಂಗ್ರೆಸ್ ಮುಖಂಡರು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಶಕ್ತಿಗನುಸಾರವಾಗಿ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯಮಾಡಬೇಕೆಂಬ ಎಐಸಿಸಿ ಮತ್ತು ಕೆಪಿಸಿಸಿ ನಾಯಕರು ಸೂಚಿಸಿದ್ದಾರೆ. ಇದರ ಭಾಗವಾಗಿ ಸೋಮವಾರ ಸುಮಾರು 1000 ಆಹಾರದ ಕಿಟ್ಗಳನ್ನು ವಿತರಿಸಲಾಗಿದೆ. ಅಲ್ಲದೆ ಯುವ ಕಾಂಗ್ರೆಸ್ ವತಿಯಿಂದ ಮನೆಮನೆಗೆ ತರಳಿ, ಲಸಿಕೆ ಹಾಕಿಸಿಕೊಳ್ಳಲು ಜನರಿಗೆ ಅರಿವು ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.