ಅಪರಾಧಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರಾದರೂ ತಕ್ಷಣವೇ ಕಾನೂನಿನ ಪ್ರಕ್ರಿಯೆ ನಡೆದು ಕೊಲೆಗಡುಕನನ್ನು ಉಗ್ರವಾದ ಶಿಕ್ಷೆಗೆ ಒಳಪಡಿಸಬೇಕು. ಇಂಥ ಬರ್ಬರ ಘಟನೆಗಳು ನಡೆದಾಗ ಶಿಕ್ಷೆ ನೀಡುವಲ್ಲಿ ವಿಳಂಬ ಮಾಡಬಾರದು ಎಂದು ಸಂಘಟನೆಯ ಅಧ್ಯಕ್ಷೆ ಮೀನಾಕ್ಷಿ ಬಾಳಿ, ಪ್ರಧಾನ ಕಾರ್ಯದರ್ಶಿ ದೇವಿ ಆಗ್ರಹಿಸಿದ್ದಾರೆ.