‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ನನಗೆ 70 ವರ್ಷ. ಬಹುಶಃ ಇದು ಕೊನೆಯ ಪರೀಕ್ಷೆ. ಟಿಕೆಟ್ ಆಕಾಂಕ್ಷಿಯಾಗಿ ಕಾಂಗ್ರೆಸ್ ಸೇರುತ್ತಿಲ್ಲ. ಟಿಕೆಟ್ ನೀಡಬೇಕು ಎಂದು ಷರತ್ತು ವಿಧಿಸಿಲ್ಲ. ಜೆಡಿಎಸ್ನ ಬಹುತೇಕ ಕಾರ್ಯ ಕರ್ತರು, ಪಕ್ಷಾತೀತವಾಗಿರುವ ಅಭಿಮಾನಿಗಳು, ಕ್ಷೇತ್ರದ ಜನರ ಅಭಿಪ್ರಾಯದಂತೆ ತೀರ್ಮಾನ ಕೈಗೊಂಡಿದ್ದೇನೆ’ ಎಂದರು.