<p><strong>ಬೆಂಗಳೂರು</strong>: ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ಹಿರೇಹಳ್ಳಿಯ ಗಗನ್ ಗೌಡ ಎಂಬ ಬಾಲಕನಿಗೆ ಸಚಿವ ಜಮೀರ್ ಅಹಮದ್ ₹5 ಲಕ್ಷ ವೈದ್ಯಕೀಯ ನೆರವು ನೀಡಿದರು.</p>.<p>ಬಾಲಕನ ಚಿಕಿತ್ಸೆಗೆ ₹35 ಲಕ್ಷ ಅಗತ್ಯವಿದ್ದು, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮೂಲಕ ನೆರವಿಗಾಗಿ ಬೆಂಗಳೂರಿಗೆ ಬಂದಿದ್ದ ಬಾಲಕ ಗಗನ್ ಗೌಡ ಹಾಗೂ ಆತನ ತಂದೆ ಚೆಲುವಪ್ಪ ಅವರನ್ನು ವಿಕಾಸ ಸೌಧ ಕಚೇರಿಗೆ ಕರೆಸಿಕೊಂಡ ಸಚಿವರು ನೆರವು ಹಸ್ತಾಂತರಿಸಿದರು.<br> ಶಾಸಕರಾದ ಗಣೇಶ್, ಅಸೀಫ್ ಸೇಠ್, ಭರತ್ ರೆಡ್ಡಿ, ಕೆಎಂಎಫ್ ಮಾಜಿ ಅಧ್ಯಕ್ಷ ಭೀಮಾ ನಾಯ್ಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ಹಿರೇಹಳ್ಳಿಯ ಗಗನ್ ಗೌಡ ಎಂಬ ಬಾಲಕನಿಗೆ ಸಚಿವ ಜಮೀರ್ ಅಹಮದ್ ₹5 ಲಕ್ಷ ವೈದ್ಯಕೀಯ ನೆರವು ನೀಡಿದರು.</p>.<p>ಬಾಲಕನ ಚಿಕಿತ್ಸೆಗೆ ₹35 ಲಕ್ಷ ಅಗತ್ಯವಿದ್ದು, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮೂಲಕ ನೆರವಿಗಾಗಿ ಬೆಂಗಳೂರಿಗೆ ಬಂದಿದ್ದ ಬಾಲಕ ಗಗನ್ ಗೌಡ ಹಾಗೂ ಆತನ ತಂದೆ ಚೆಲುವಪ್ಪ ಅವರನ್ನು ವಿಕಾಸ ಸೌಧ ಕಚೇರಿಗೆ ಕರೆಸಿಕೊಂಡ ಸಚಿವರು ನೆರವು ಹಸ್ತಾಂತರಿಸಿದರು.<br> ಶಾಸಕರಾದ ಗಣೇಶ್, ಅಸೀಫ್ ಸೇಠ್, ಭರತ್ ರೆಡ್ಡಿ, ಕೆಎಂಎಫ್ ಮಾಜಿ ಅಧ್ಯಕ್ಷ ಭೀಮಾ ನಾಯ್ಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>