ಹೌದು, ಬುಧವಾರ ಗಡಿಯಾರದ ಮುಳ್ಳು ಸರಿಯಾಗಿ ಮಧ್ಯಾಹ್ನ 12.18ಕ್ಕೆ ಬಂದು ನಿಂತಾಗ, ಸೂರ್ಯ ನಡುನತ್ತಿಗೆ ಬಂದ. ಕಾರಣ ನೆರಳು ಭೂಮಿಯ ಮೇಲೆ ಬೀಳಲಿಲ್ಲ. ಈ ವೇಳೆಶೂನ್ಯ ನೆರಳು ಎಂಬಅಪರೂಪದ ಕ್ಷಣವೊಂದಕ್ಕೆ ನಗರ ಸಾಕ್ಷಿಯಾಯಿತು. ಆ ಕ್ಷಣದಲ್ಲಿ ಪ್ರತಿಯೊಬ್ಬರೂ ನೆರಳನ್ನು ಕಳೆದುಕೊಂಡರು. ಎಲ್ಲಿ ನಮ್ಮ ನೆರಳು ಎಂದು ಹುಡುಕಾಡಿದರು.