‘ಮಂಜೇಗೌಡರ ವಿರುದ್ಧ ಲಂಚ ಪಡೆದ ಪ್ರಕರಣದಲ್ಲಿ ಈಗಾಗಲೇ ಆರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಪ್ರಕರಣ ಲೋಕಾಯುಕ್ತ ನ್ಯಾಯಾಲಯದ ಮುಂದಿದೆ. ಕಾನೂನು ಪ್ರಕಾರ ಸರ್ಕಾರಿ ನೌಕರರ ವಿರುದ್ಧ ಯಾವುದೇ ರೀತಿಯ ಪ್ರಕರಣಗಳು ಬಾಕಿ ಇದ್ದರೆ, ಅವರು ಉದ್ಯೋಗಕ್ಕೆ ನೀಡುವ ರಾಜೀನಾಮೆ ಅಂಗೀಕರಿಸುವಂತಿಲ್ಲ’ ಎಂದು ಅರ್ಜಿಯಲ್ಲಿ ದೂರಲಾಗಿದೆ.