ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಲಮಶ್ರೀ ಪ್ರಶಸ್ತಿಗೆ ಆಯ್ಕೆ

Last Updated 12 ಜೂನ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ಕೊಳದಮಠದ ಅಲ್ಲಮಶ್ರೀ ಪ್ರಶಸ್ತಿಗೆ ಸೊಲ್ಲಾಪುರದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಠದ ಶಾಂತವೀರ ಸ್ವಾಮೀಜಿ, ‘ಇದೇ 14ರಂದುಬೆಳಿಗ್ಗೆ 10 ಗಂಟೆಗೆ ರೇಣುಕ, ಬಸವ ಮತ್ತು ಅಕ್ಕಮಹಾದೇವಿ ಜಯಂತ್ಯುತ್ಸವ ನಡೆಯಲಿದೆ. ಸಂಜೆ 5 ಗಂಟೆಗೆ ಅಲ್ಲಮಶ್ರೀ ಪ್ರಶಸ್ತಿಪ್ರದಾನ ಸಮಾರಂಭ ನಡೆಯಲಿದೆ. 15ರಂದು ಬೆಳಿಗ್ಗೆ 10 ಗಂಟೆಗೆ ಬಿಹಾರ್ ಹಿಂದಿ ಸಾಹಿತ್ಯ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT